ಚಾಮರಾಜನಗರ: ದಲಿತರಿಗೆ ದೇವಾಲಯ ಪ್ರವೇಶಕ್ಕೆ ನಿರ್ಬಂಧ; 17 ಮಂದಿ ವಿರುದ್ಧ ಎಫ್ಐಆರ್ ದಾಖಲು
ಚಾಮರಾಜನಗರ, ಅಕ್ಟೋಬರ್ 19: ಜಿಲ್ಲೆಯ ಗುಂಡ್ಲುಪೇಟೆ (Gundlupete) ತಾಲೂಕಿನ ವೀರನಪುರ ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆಯೆಂಬ ಆರೋಪದ ಹಿನ್ನೆಲೆಯಲ್ಲಿ 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.