ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಗೆ ಹೆಚ್ಚುವರಿ ಇಬ್ಬರು ಅಧಿಕಾರಿಗಳ ಸೇರ್ಪಡೆಗೆ ಕೇರಳ ಹೈಕೋರ್ಟ್ ಅನುಮತಿ
ತಿರುವಂತನಪುರಂ: ಶಬರಿಮಲೆ ದೇವಸ್ಥಾನದ ಚಿನ್ನ (Sabarimala Theft Case) ಕಳ್ಳತನ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡಕ್ಕೆ ಇಬ್ಬರು ಅಧಿಕಾರಿಗಳನ್ನು ಸೇರಿಸಿಕೊಳ್ಳಲು ಕೇರಳ ಹೈಕೋರ್ಟ್ (Kerala HighCourt) ಅನುಮತಿ ನೀಡಿದೆ.