Select Location
All Locations
State
Region
City / District
ಬಿಜೆಪಿ ಬಂಗಾಳದ ನಾಗರಿಕತೆಯ ಯುದ್ಧ ಗೆದ್ದಿದ್ದು ಹೇಗೆ?

ಬಿಜೆಪಿ ಬಂಗಾಳದ ನಾಗರಿಕತೆಯ ಯುದ್ಧ ಗೆದ್ದಿದ್ದು ಹೇಗೆ?

ಬಂಗಾಳ ಇಂದು ಯೋಚಿಸುವುದನ್ನು ಭಾರತ ನಾಳೆ ಯೋಚಿಸುತ್ತದೆ’ ಎನ್ನುವ ಕಾಲವೊಂದಿತ್ತು. ಸ್ವಾತಂತ್ರ್ಯಪೂರ್ವದ ಬಂಗಾಳದ ಸಾಂಸ್ಕೃತಿಕ, ಬೌದ್ಧಿಕ ಸಾಮರ್ಥ್ಯದ ಕನ್ನಡಿಯಂತಿದೆ ಈ ಮಾತು. ಇರದೇ ಏನು ಹೇಳಿ? ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರು, ಮಹರ್ಷಿ ಅರಬಿಂದೋ, ರವೀಂದ್ರನಾಥ್ ಟ್ಯಾಗೋರ್, ಸುಭಾಷ್ ಚಂದ್ರ ಬೋಸ್, ರಾಸ್ ಬಿಹಾರಿ ಬೋಸ್, ಪರಮಹಂಸ ಯೋಗಾನಂದ, ಜಗದೀಶ್ ಚಂದ್ರ ಬೋಸ್, ಶ್ಯಾಮಪ್ರಸಾದ ಮುಖರ್ಜಿ.. ಹೀಗೆ ಖ್ಯಾತನಾಮ ಬಂಗಾಳಿಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.


Kannadapraba 50 minutes ago
Home Flash News